ಕನ್ನಡ ನಾಡು ನುಡಿ

ಅ) ಈ ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿ.
೧. ಪದನರಿದು ನುಡಿಯುವವರು ಯಾರು ಎಂದು ಕವಿ ಹೇಳಿದ್ದಾನೆ?
೨. ತುಪ್ಪದೊಡನೆ ಯಾವುದನ್ನು ಬೆರೆಸಬಾರದು?
೩. ಮಹಲಿಂಗರಂಗನ ಪ್ರಕಾರ ಸುಲಿದ ಬಾಳೆಯ ಹಣ್ಣಿನಂತೆ ಇರುವ ಭಾಷೆ ಯಾವುದು?

ಆ) ಈ ಕೆಳಗಿನ ಪ್ರಶ್ನೆಗಳಿಗೆ ಎರಡು-ಮೂರು ವಾಕ್ಯದಲ್ಲಿ ಉತ್ತರಿಸಿ.

೧. ಕನ್ನಡಿಗರ ವಿಶೇಷತೆಯನ್ನು ಶ್ರೀ ವಿಜಯ ಹೇಗೆ ಸಾರಿದ್ದಾನೆ?
೨. ಕನ್ನಡ ಮತ್ತು ಸಂಸ್ಕೃತ ಭಾಷಾ ಬಳಕೆಯ ಬಗ್ಗೆ ನಯಸೇನ ಏನು ಹೇಳುತ್ತಾನೆ ?
೩. ಕವೀಂದ್ರರ ಶ್ರೇಷ್ಠತೆಯನ್ನು ನೇಮಿಚಂದ್ರನು ಹೇಗೆ ವರ್ಣಿಸಿದ್ದಾನೆ ?
೪. ಕನ್ನಡ ನುಡಿಯಲ್ಲೇ ಮೋಕ್ಷ ಸಾಧನೆ ಎಂದು ಕವಿ ಮಹಲಿಂಗರಂಗ ಹೇಗೆ ಸಾಧಿಸುತ್ತಾರೆ ?
೫. ಕನ್ನಡ ನಾಡಿನ ಪಾಕೃತಿಕ ವರ್ಣನೆಯನ್ನು ಆಂಡಯ್ಯ ಕವಿ ಹೇಗೆ ಸಾರಿದ್ದಾರೆ ?

ಇ ) ಕೆಳಗಿನ ಪ್ರಶ್ನೆಗೆ ಎಂಟು ಹತ್ತು ವಾಕ್ಯದಲ್ಲಿ ಉತ್ತರಿಸಿ.

೧. ಕನ್ನಡ ನಾಡಿನ ವಿಸ್ತಾರ, ಪ್ರಾಕೃತಿಕ ಸಂಪತ್ತಿನ ಬಗ್ಗೆ ಕವಿಗಳು ಹೇಗೆ ವರ್ಣಿಸಿದ್ದಾರೆ?
೨. ಕನ್ನಡ ಭಾಷೆ ಹಾಗೂ ಸಾಹಿತ್ಯದ ಬಗ್ಗೆ ಕವಿಗಳಿಗಿರುವ ಅಭಿಮಾನ ಹೇಗೆ ವ್ಯಕ್ತವಾಗಿದೆ?

ಈ ) ಸಂದರ್ಭಸಹಿತ ಸ್ವಾರಸ್ಯವನ್ನು ವಿವರಿಸಿ.

೧. ಕುರಿತೋದದೆಯುಂ ಕಾವ್ಯಪ್ರಯೋಗ ಪರಿಣತಮತಿಗಳ್
೨. ತಕ್ಕುದೆ ಬೆರೆಸಲ್ಕೆ ಘೃತಮುಮಂ ತೈಲಮುಮಂ.
೩. ಕಟ್ಟುಗೆ ಕಟ್ಟುದಿರ್ಕೆ ಕಡಲಂ ಕಪಿಸಂತತಿ.
೪. ಕಳಿದ ಸಿಗುರಿನ ಕಬ್ಬಿನಂದದಿ
೫. ದಾಳಿಂಬಯಲ್ಲದೊಪ್ಪುವ ಚೆಂದೆಂಗಳಲ್ಲದೆ.

Click here to download kannada naadu nudi